ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಅಧರ್ಮ ಹೆಚ್ಚಿದಾಗ ವಿಷ್ಣು ಕಲ್ಕಿಯಾಗಿ ಅವತರಿಸಿ ಶಾಂತಿ ನೆಲೆಗೊಳಿಸುತ್ತಾನೆಂದು ನಂಬಿಕೆ ಇದೆ.ಆಧುನಿಕ ಜಗತ್ತಿನ ಸಮಸ್ಯೆಗಳಿಗೆ ಸ್ಪಂದಿಸುವ ಹಾಲಿವುಡ್ನ ಬ್ಯಾಟ್ಮ್ಯಾನ್, ಸ್ಪೈಡರ್ಮ್ಯಾನ್ನಂತೆ ‘ಕಲ್ಕಿ’ಯನ್ನು ಭಾರತದ ಸೂಪರ್ ಹೀರೊ ಆಗಿ ಈ ಕೃತಿಯಲ್ಲಿ ಚಿತ್ರಿಸಲಾಗಿದೆ’ಎಂದು ಅವರು ಹೇಳಿದರು.