<p><strong>ಮುಂಡರಗಿ</strong>: ‘ಕುಟುಂಬ, ಪರಿಸರ, ಸಾಮರಸ್ಯ, ಸ್ವದೇಶ ಪ್ರೇಮ ಮೊದಲಾದವುಗಳ ಮೂಲಕ ಸಮ ಸಮಾಜ ನಿರ್ಮಿಸಬೇಕಿದೆ. ದೇಶದ ಐಕ್ಯತೆಗಾಗಿ ನಾವೆಲ್ಲ ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸೋಣ’ ಎಂದು ಆರ್ಎಸ್ಎಸ್ ಕರ್ನಾಟಕ ಉತ್ತರ ಪ್ರಾಂತ ಸಂಪರ್ಕ ಪ್ರಮುಖ ಸುಧೀರ ಘೋರ್ಪಡೆ ಹೇಳಿದರು.</p>.<p>ಇಲ್ಲಿಯ ಪುರಸಭೆ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಪ್ರಯುಕ್ತ ಗುರುವಾರ ಹಮ್ಮಿಕೊಂಡಿದ್ದ ವಿಜಯದಶಮಿ ಉತ್ಸವದಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕು ಸಂಘ ಚಾಲಕ ಸಂಜೀವ ರಿತ್ತಿ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಆವರದಲ್ಲಿ ಪಥ ಸಂಚಲನ ನಡೆಸಲಾಯಿತು. ಶೇಖರಗೌಡ ಪಾಟೀಲ ಸ್ವಾಗತಿಸಿದರು. ಬಸವರಾಜ ಹಕ್ಕಂಡಿ ವಂದಿಸಿದರು.</p>.<p>ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಆನಂದಗೌಡ ಪಾಟೀಲ, ಎಸ್.ಎಸ್. ಗಡ್ಡದ, ವಾಸುದೇವ ಅರ್ಕಸಾಲಿ, ಅವಿನಾಶ ಗೊಡಕಿಂಡಿ, ಗುರುರಾಜ ಜೋಶಿ, ಮಂಜುನಾಥ ಇಟಗಿ, ಜ್ಯೋತಿ ಹಾನಗಲ್, ಪ್ರಭಾವತಿ ಬೆಳವಣಿಕಿಮಠ, ಶ್ರೀನಿವಾಸ ಕಟ್ಟಿಮನಿ, ಹನುಮಂತ ಅಕ್ಕಸಾಲಿ, ಮಂಜುನಾಥ ಮುಧೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ‘ಕುಟುಂಬ, ಪರಿಸರ, ಸಾಮರಸ್ಯ, ಸ್ವದೇಶ ಪ್ರೇಮ ಮೊದಲಾದವುಗಳ ಮೂಲಕ ಸಮ ಸಮಾಜ ನಿರ್ಮಿಸಬೇಕಿದೆ. ದೇಶದ ಐಕ್ಯತೆಗಾಗಿ ನಾವೆಲ್ಲ ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸೋಣ’ ಎಂದು ಆರ್ಎಸ್ಎಸ್ ಕರ್ನಾಟಕ ಉತ್ತರ ಪ್ರಾಂತ ಸಂಪರ್ಕ ಪ್ರಮುಖ ಸುಧೀರ ಘೋರ್ಪಡೆ ಹೇಳಿದರು.</p>.<p>ಇಲ್ಲಿಯ ಪುರಸಭೆ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಪ್ರಯುಕ್ತ ಗುರುವಾರ ಹಮ್ಮಿಕೊಂಡಿದ್ದ ವಿಜಯದಶಮಿ ಉತ್ಸವದಲ್ಲಿ ಅವರು ಮಾತನಾಡಿದರು.</p>.<p>ತಾಲ್ಲೂಕು ಸಂಘ ಚಾಲಕ ಸಂಜೀವ ರಿತ್ತಿ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಆವರದಲ್ಲಿ ಪಥ ಸಂಚಲನ ನಡೆಸಲಾಯಿತು. ಶೇಖರಗೌಡ ಪಾಟೀಲ ಸ್ವಾಗತಿಸಿದರು. ಬಸವರಾಜ ಹಕ್ಕಂಡಿ ವಂದಿಸಿದರು.</p>.<p>ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಆನಂದಗೌಡ ಪಾಟೀಲ, ಎಸ್.ಎಸ್. ಗಡ್ಡದ, ವಾಸುದೇವ ಅರ್ಕಸಾಲಿ, ಅವಿನಾಶ ಗೊಡಕಿಂಡಿ, ಗುರುರಾಜ ಜೋಶಿ, ಮಂಜುನಾಥ ಇಟಗಿ, ಜ್ಯೋತಿ ಹಾನಗಲ್, ಪ್ರಭಾವತಿ ಬೆಳವಣಿಕಿಮಠ, ಶ್ರೀನಿವಾಸ ಕಟ್ಟಿಮನಿ, ಹನುಮಂತ ಅಕ್ಕಸಾಲಿ, ಮಂಜುನಾಥ ಮುಧೋಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>