ಮಡಿವಾಳ ಮಾಚಿದೇವರು ತಮ್ಮ ಕಾಯಕ ನಿಷ್ಠೆಯಿಂದ ಹಾಗೂ ವಚನಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ ಸುಧಾರಣೆಗೆ ಶ್ರಮಿಸಿದರು. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು
ಸಿ.ಎನ್.ಶ್ರೀಧರ್ ಜಿಲ್ಲಾಧಿಕಾರಿ
ಮಡಿವಾಳ ಮಾಚಿದೇವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಅಸ್ಪೃಶ್ಯತೆ ಅಂಧಕಾರ ಮೂಢನಂಬಿಕೆ ಅನಾಚಾರಗಳನ್ನು ಹೋಗಲಾಡಿಸಿ ಸಮಾಜ ಸುಧಾರಣೆಗಾಗಿ ಶ್ರಮಿಸಿದರು