ನರಗುಂದ ತಾಲ್ಲೂಕಿನ ಕೊಣ್ಣೂರ ಬಳಿ ಮಲಪ್ರಭಾ ನದಿ ಪ್ರವಾಹಕ್ಕೆ ಮೆಕ್ಕೆಜೋಳದ ಬೆಳೆ ಜಲಾವೃತವಾಗಿದೆ
ನರಗುಂದ ತಾಲ್ಲೂಕಿನಲ್ಲಿ ಸೇತುವೆ ಜಲಾವೃತವಾಗಿ ಹಳೇ ಬೂದಿಹಾಳ ಗ್ರಾಮದ ಸಂಪರ್ಕ ಕಡಿತಗೊಂಡಿದೆ
ನರಗುಂದ ತಾಲ್ಲೂಕಿನ ಹಳೇ ಬೂದಿಹಾಳ ಗ್ರಾಮಕ್ಕೆ ಉಪವಿಭಾಗಾಧಿಕಾರಿ ಗಂಗಪ್ಪ ತಹಶೀಲ್ದಾರ್ ಶ್ರೀಶೈಲ ತಳವಾರ ಭೇಟಿ ನೀಡಿ ಪರಿಶೀಲಿಸಿದರು
ನರಗುಂದ ತಾಲ್ಲೂಕಿನ ಕೊಣ್ಣೂರ ಗ್ರಾಮದ ಖಾಜಿ ಓಣಿಗೆ ಮಲಪ್ರಭಾ ಪ್ರವಾಹದ ನೀರು ನುಗ್ಗಿತು