ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ತಂಡ ಒಂದು ವಾರದಿಂದ ತಾಲ್ಲೂಕಿನ ಕಲಕೇರಿ, ಬೆಣ್ಣಿಹಳ್ಳಿ, ಬೂದಿಹಾಳ ಗ್ರಾಮಗಳು ಸೇರಿದಂತೆ, ಆಯ್ದ ಗ್ರಾಮಗಳ ಶಾಲೆಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಕೈಗೊಂಡಿದೆ.