ಮಂಗಲನುಡಿಯನ್ನು ಡಾ. ಈಶ್ವರ ಮಂಟೂರ ಅವರು ನೀಡಿದರು. ಡಾ. ಅಭಿನವ ಅನ್ನದಾನ ಸ್ವಾಮೀಜಿ, ವಳಬಳ್ಳಾರಿಯ ಸುವರ್ಣಗಿರಿಯ ವಿರಕ್ತಮಠದ ಸಿದ್ಧಲಿಂಗ ಸ್ವಾಮೀಜಿ, ಭಾತಂಭ್ರಾ ಭಾಲ್ಕಿ ನಿರಂಜನ ಸಂಸ್ಥಾನ ಮಠದ ಶಿವಯೋಗಿಶ್ವರ ಸ್ವಾಮೀಜಿ, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಲಿಂಗನಾಯಕನ ಹಳ್ಳಿಯ ಜಂಗಮಲಿಂಗ ಕ್ಷೇತ್ರದ ಚೆನ್ನವೀರ ಸ್ವಾಮೀಜಿ, ಆಡಿಅಂದಿಗನೂರ ಸಿದ್ಧೇಶ್ವರ ಮಠದ ಶಿವಾನಂದ ಸ್ವಾಮೀಜಿ, ಅಡವಿ ಅಮರೇಶ್ವರದ ಶಾಂತಮಲ್ಲ ಸ್ವಾಮೀಜಿ, ನೀಲಗುಂದ ಗುಡ್ಡ ಮಠದ ಚನ್ನಬಸವ ಸ್ವಾಮೀಜಿ, ಬೆಕ್ಕಿನಕಲ್ಲಮಠ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ನಂದವಾಡಗಿ ಹಿರೇಮಠದ ಚನ್ನಬಸವ ಸ್ವಾಮೀಜಿ, ನಿಯೋಜಿತ ಉತ್ತರಾಧಿಕಾರಿ ಮುಪ್ಪಿನ ಬಸವಲಿಂಗ ದೇವರು, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಮಾಜಿ ಶಾಸಕ ಜಿ.ಎಸ್.ಪಾಟೀಲ ಇದ್ದರು.