ತಾಜ್ ಸಂರಕ್ಷಣೆಗೆ ಸಂಬಂಧಿಸಿ ನಡೆದ ವಿಚಾರಣೆಯಲ್ಲಿ ಎಎಸ್ಐಯನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ವಿಶ್ವಪ್ರಸಿದ್ಧ ಪ್ರೇಮ ಸ್ಮಾರಕ, ಅಮೃತಶಿಲೆಯ ತಾಜ್ಮಹಲ್ನ ಗೋಡೆಗಳಲ್ಲಿ ಕಾಣಿಸಿಕೊಂಡಿರುವ ಪಾಚಿ ಆತಂಕಕ್ಕೆ ಕಾರಣವಾಗಿದೆ ಎಂದು ಎಎಸ್ಐ ಪರ ವಕೀಲರು ಹೇಳಿದ್ದು
ನ್ಯಾಯಪೀಠವನ್ನು ಕೆರಳಿಸಿತು.