‘ಅಭಿವೃದ್ಧಿ ಭಾರತ; ಕವಲು ದಾರಿಗಳ ಮುಖಾಮುಖಿ’ ಘೋಷವಾಕ್ಯದಡಿ ನಾಲ್ಕು ಗೋಷ್ಠಿಗಳು ನಡೆದವು.ಹಿರಿಯ ಪತ್ರಕರ್ತ ದಿನೇಶ ಅಮಿನ್ ಮಟ್ಟು ಆಶಯ ನುಡಿಗಳನ್ನಾಡಿದರು. ಮಹಾರಾಷ್ಟ್ರ ಸಾಹಿತ್ಯ ಪರಿಷತ್ ಅಧ್ಯಕ್ಷ ರಾವ್ಸಾಹೇಬ್ ಕಸಬೆ ದಿಕ್ಸೂಚಿ ಭಾಷಣ ಮಾಡಿದರು. ಮೀನಾಕ್ಷಿ ಬಾಳಿ ಪುಸಕ್ತಗಳನ್ನು ಲೋಕಾರ್ಪಣೆ ಮಾಡಿದರು. ಎ.ಬಿ. ಹಿರೇಮಠ, ಡಾ. ಡಿ.ಬಿ. ಗವಾನಿ, ಕೃಷ್ಣ ನಾಯಕ, ಬಿ.ಎ. ಕೆಂಚರಡ್ಡಿ, ಬಸವರಾಜ ಸೂಳಿಬಾವಿ ಭಾಗವಹಿಸಿದ್ದರು.