ಸೋಮವಾರ, 29 ಡಿಸೆಂಬರ್ 2025
×
ADVERTISEMENT
ADVERTISEMENT

ಸಿರಿಧಾನ್ಯ ಮೇಳ: 4,800 ರೈತ ಕುಟುಂಬಕ್ಕೆ ನೆರವಾದ ‘ರಿವಾರ್ಡ್’

ಸವಲತ್ತು ವಿತರಣೆ: ಸಚಿವ ಎಚ್‌.ಕೆ. ಪಾಟೀಲ ಹೇಳಿಕೆ
Published : 29 ಡಿಸೆಂಬರ್ 2025, 4:26 IST
Last Updated : 29 ಡಿಸೆಂಬರ್ 2025, 4:26 IST
ಫಾಲೋ ಮಾಡಿ
Comments
ಕರ್ನಾಟಕದಲ್ಲಿ ಮಣ್ಣು ನೀರು ಸಂರಕ್ಷಣೆಗೆ ಹೆಚ್ಚು ಅನುಕೂಲಕರ ವಾತಾವರಣವಿದ್ದು ಪ್ರತಿಯೊಬ್ಬರು ಮಕ್ಕಳಂತೆ ಮಣ್ಣು ಹಾಗೂ ನೀರನ್ನು ಪರಿಸರವನ್ನು ಸಂರಕ್ಷಣೆ ಮಾಡಿಟ್ಟುಕೊಳ್ಳುವ ಅಗತ್ಯವಿದೆ.
–ರಾಜೇಂದ್ರ ಸಿಂಗ್ ಅಂತರಾಷ್ಟ್ರೀಯ ಜಲತಜ್ಞ
ರೈತರು ಸ್ವಾವಲಂಬನೆಯಿಂದ ಬದುಕಬೇಕಾದರೆ ಬೆಳೆಗಳಿಗೆ ಅಧಿಕ ಬೆಲೆ ಸಿಗಬೇಕು. ಆ ನಿಟ್ಟಿನಲ್ಲಿ ಸರ್ಕಾರ ವಿಶೇಷ ಕಾನೂನುಗಳನ್ನು ರೂಪಿಸಬೇಕು.
-ಡಿ.ಆರ್‌.ಪಾಟೀಲ ಮಾಜಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT