ಸಿದ್ಧರಾಮೇಶ್ವರ ಸಂಸ್ಥಾನಮಠದ ಸಿದ್ಧರಾಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಭೋವಿ ಸಮಾಜದ ಜಿಲ್ಲಾ ಘಟಕದ ಗೌರವಾಧ್ಯಕ್ಷ ರವಿ ಗುಂಜಿಕರ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಈರಣ್ಣ ನಾಡಗೌಡರ, ಸದಸ್ಯೆ ಶೋಭಾ ಮೇಟಿ, ಪುರಸಭೆ ಅಧ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಉಪಾಧ್ಯಕ್ಷ ಶಿವಣ್ಣ ಚಿಕ್ಕಣ್ಣವರ, ಕೆ.ವಿ. ಹಂಚಿನಾಳ, ಹೇಮಗಿರಿಶ ಹಾವಿನಾಳ, ಯಲ್ಲಪ್ಪ ಹೂಲಗೇರಿ, ರಾಮು ಕಲಾಲ, ಡಾ. ಎಚ್. ರವಿ ಮಾಕಳೆ, ಓದುಗಂಗಪ್ಪ, ಎಚ್. ಆನಂದಪ್ಪ, ಹುಚ್ಚಪ್ಪ ಸುಂದಕದ, ಈರಪ್ಪ ಬಂಡಿವಡ್ಡರ, ಡಾ. ಬಸವರಾಜ ಬಳ್ಳಾರಿ, ಚಿನ್ನಪ್ಪ ವಡ್ಡಟ್ಟಿ, ಪರಶುರಾಮ ಕರಡಿಕೊಳ್ಳ, ಡಾ. ಆರ್.ಎಚ್. ಜಂಗಣವಾರಿ, ಮಂಜುಳ ವಡೇಕರ್, ಕೆ.ವಿ. ಆನಂದ ಗೊಡಬಿ ಇದ್ದರು.