<h4>ಮುಳಗುಂದ: <strong>ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿ ಸೇರಿ ವಿವಿಧಡೆ ನಡೆದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಭಂಧಿಸಿದಂತೆ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡ ಮುಳಗುಂದ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ ₹ 3 ಲಕ್ಷ ಮೌಲ್ಯದ 6 ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ.</strong></h4>.<h4>ಮುಳಗುಂದದಲ್ಲಿ 1, ಗದಗ ಗ್ರಾಮೀಣ ವ್ಯಾಪ್ತಿಯಲ್ಲಿ 3, ಹಾನಗಲ್ ಠಾಣೆ ವ್ಯಾಪ್ತಿಯಲ್ಲಿ 1, ಮುಂಡರಗಿ ವ್ಯಾಪ್ತಿಯಲ್ಲಿ 1 ಒಟ್ಟು 6 ಬೈಕ್ ಗಳ ಕಳ್ಳತನ ಮಾಡಿದ್ದ ಪ್ರಕರಣ ಭೇದಿಸಿದ ಮುಳಗುಂದ ಠಾಣೆ ಪೊಲೀಸರ ತಂಡ, ಅಣ್ಣಿಗೇರಿ ಪಟ್ಟಣದ ಗಿರೀಶ ನಿಂಗಪ್ಪ ಗೋಡಿಕಟ್ಟಿ(32) ಎನ್ನುವ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸಿಪಿಐ ಸಂಗಮೇಶ ಶಿವಯೋಗಿ ಮಾಹಿತಿ ನೀಡಿದರು.</h4>.<h4>ತನಿಖಾ ತಂಡದಲ್ಲಿ ಸಿಪಿಐ ಸಂಗಮೇಶ ಶಿವಯೋಗಿ, ಪಿಎಸ್ಐ ಡಿ.ಎಂ.ಮುಲ್ಲಾ, ಸಿಬ್ಬಂದಿ ಗುರು ಬೂದಿಹಾಳ, ಸಂಜು ಕೊರಡೂರ, ಬಿ.ಎಂ.ಕುರ್ತಕೋಟಿ, ಗಣೇಶ ಪುರೋಹಿತ, ಎಂ.ಆರ್.ಲಮಾಣಿ, ಎನ್.ಕೆ.ಸವಳಬಾವಿ ಕರ್ತವ್ಯ ನಿರ್ವಹಿಸಿದರು.</h4>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h4>ಮುಳಗುಂದ: <strong>ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿ ಸೇರಿ ವಿವಿಧಡೆ ನಡೆದ ಬೈಕ್ ಕಳ್ಳತನ ಪ್ರಕರಣಕ್ಕೆ ಸಂಭಂಧಿಸಿದಂತೆ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕೈಗೊಂಡ ಮುಳಗುಂದ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ ₹ 3 ಲಕ್ಷ ಮೌಲ್ಯದ 6 ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ.</strong></h4>.<h4>ಮುಳಗುಂದದಲ್ಲಿ 1, ಗದಗ ಗ್ರಾಮೀಣ ವ್ಯಾಪ್ತಿಯಲ್ಲಿ 3, ಹಾನಗಲ್ ಠಾಣೆ ವ್ಯಾಪ್ತಿಯಲ್ಲಿ 1, ಮುಂಡರಗಿ ವ್ಯಾಪ್ತಿಯಲ್ಲಿ 1 ಒಟ್ಟು 6 ಬೈಕ್ ಗಳ ಕಳ್ಳತನ ಮಾಡಿದ್ದ ಪ್ರಕರಣ ಭೇದಿಸಿದ ಮುಳಗುಂದ ಠಾಣೆ ಪೊಲೀಸರ ತಂಡ, ಅಣ್ಣಿಗೇರಿ ಪಟ್ಟಣದ ಗಿರೀಶ ನಿಂಗಪ್ಪ ಗೋಡಿಕಟ್ಟಿ(32) ಎನ್ನುವ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸಿಪಿಐ ಸಂಗಮೇಶ ಶಿವಯೋಗಿ ಮಾಹಿತಿ ನೀಡಿದರು.</h4>.<h4>ತನಿಖಾ ತಂಡದಲ್ಲಿ ಸಿಪಿಐ ಸಂಗಮೇಶ ಶಿವಯೋಗಿ, ಪಿಎಸ್ಐ ಡಿ.ಎಂ.ಮುಲ್ಲಾ, ಸಿಬ್ಬಂದಿ ಗುರು ಬೂದಿಹಾಳ, ಸಂಜು ಕೊರಡೂರ, ಬಿ.ಎಂ.ಕುರ್ತಕೋಟಿ, ಗಣೇಶ ಪುರೋಹಿತ, ಎಂ.ಆರ್.ಲಮಾಣಿ, ಎನ್.ಕೆ.ಸವಳಬಾವಿ ಕರ್ತವ್ಯ ನಿರ್ವಹಿಸಿದರು.</h4>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>