ನಿಲ್ಧಾಣದ ಆವರಣದಲ್ಲಿ ಕಸ ಬೆಳೆದು ಅದರ ಮದ್ಯ ಕೊಳವೆಬಾವಿ ಮುಚ್ಚಿರುವುದು
ಮುಳಗುಂದ ಬಸ್ ನಿಲ್ಧಾಣ ಹೊರ ನೋಟ
ಆಸನ ವ್ಯವಸ್ಥೆ ಇಲ್ಲದ ಕಾರಣ ಪ್ರಯಾಣಿಕರು ನೆಲದ ಮೇಲೆ ಕುಳಿತಿರುವುದು

ಈಗಿರುವ ಆಸನಗಳು ಕಡಿಮೆ ಇದ್ದು ಶಕ್ತಿ ಯೋಜನೆ ಜಾರಿ ಆದಾಗಿನಿಂದ ಪ್ರಯಾಣಿಕರ ಸಂಖ್ಯೆ ಏರಿಕೆ ಆಗಿದೆ. ಸಮಪರ್ಕಕ ಆಸನಗಳ ವ್ಯವಸ್ಥೆ ಮಾಡಬೇಕು ಕುಡಿಯಲು ಶುದ್ಧ ನೀರಿನ ವ್ಯವಸ್ಥೆ ಮಾಡಬೇಕು.
–ಬಸವರಾಜ ಕರಿಗಾರ ರೈತ ಸಂಘದ ಮುಖಂಡ