ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಮುಂಡರಗಿ | ಭೂಸ್ವಾಧೀನ ಪರಿಹಾರ ವಿಳಂಬ: ರೈತರ ಆಕ್ರೋಶ

Published : 2 ಜೂನ್ 2025, 5:00 IST
Last Updated : 2 ಜೂನ್ 2025, 5:00 IST
ಫಾಲೋ ಮಾಡಿ
Comments
ಮುಂಡರಗಿ ತಾಲ್ಲೂಕಿನ ಬಿದರಳ್ಳಿ ಗ್ರಾಮದ ಹೊರವಲಯದಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಸಂಪೂರ್ಣವಾಗಿ ಹೂತು ಹೋಗಿರುವ ಕಿರು ಕಾಲುವೆ
ಮುಂಡರಗಿ ತಾಲ್ಲೂಕಿನ ಬಿದರಳ್ಳಿ ಗ್ರಾಮದ ಹೊರವಲಯದಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಸಂಪೂರ್ಣವಾಗಿ ಹೂತು ಹೋಗಿರುವ ಕಿರು ಕಾಲುವೆ
ಮುಂಡರಗಿ ತಾಲ್ಲೂಕಿನ ಮುಂಡವಾಡ ಗ್ರಾಮದ ರೈತರು ಹೂವಿನಹಡಗಲಿಯ ವಿಶೇಷ ಭೂಸ್ವಾಧಿನ ಕಾರ್ಯಾಲಯದ ಬಳಿ ಭೂಸ್ವಾಧಿನ ಪಡಿಸಿಕೊಂಡಿರುವ ಜಮೀನಿಗೆ ಬೇಗನೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು (ಸಂಗ್ರಹ ಚಿತ್ರ)
ಮುಂಡರಗಿ ತಾಲ್ಲೂಕಿನ ಮುಂಡವಾಡ ಗ್ರಾಮದ ರೈತರು ಹೂವಿನಹಡಗಲಿಯ ವಿಶೇಷ ಭೂಸ್ವಾಧಿನ ಕಾರ್ಯಾಲಯದ ಬಳಿ ಭೂಸ್ವಾಧಿನ ಪಡಿಸಿಕೊಂಡಿರುವ ಜಮೀನಿಗೆ ಬೇಗನೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು (ಸಂಗ್ರಹ ಚಿತ್ರ)
ಸ್ವಾಧೀನ ಪಡಿಸಿಕೊಂಡಿರುವ ಜಮೀನುಗಳಿಗೆ ಪರಿಹಾರ ನೀಡಲು ನೀರಾವರಿ ಇಲಾಖೆಯಲ್ಲಿ ಹಲವಾರು ಹಂತಗಳಿದ್ದು ಅವುಗಳ ಅನುಸಾರ ಪರಿಹಾರ ವಿತರಿಸಲಾಗಿದೆ. ಹಂತ ಹಂತವಾಗಿ ಇನ್ನೂಳಿದ ರೈತರಿಗೂ ಪರಿಹಾರ ವಿತರಿಸಲಾಗುವುದು
ಚಿದಾನಂದ ಗುರುಮೂರ್ತಿ ವಿಶೇಷ ಭೂಸ್ವಾಧೀನ ಅಧಿಕಾರಿ ಹೂವಿನಹಡಗಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT