ಮುಂಡರಗಿ ತಾಲ್ಲೂಕಿನ ಬಿದರಳ್ಳಿ ಗ್ರಾಮದ ಹೊರವಲಯದಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಸಂಪೂರ್ಣವಾಗಿ ಹೂತು ಹೋಗಿರುವ ಕಿರು ಕಾಲುವೆ
ಮುಂಡರಗಿ ತಾಲ್ಲೂಕಿನ ಮುಂಡವಾಡ ಗ್ರಾಮದ ರೈತರು ಹೂವಿನಹಡಗಲಿಯ ವಿಶೇಷ ಭೂಸ್ವಾಧಿನ ಕಾರ್ಯಾಲಯದ ಬಳಿ ಭೂಸ್ವಾಧಿನ ಪಡಿಸಿಕೊಂಡಿರುವ ಜಮೀನಿಗೆ ಬೇಗನೆ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು (ಸಂಗ್ರಹ ಚಿತ್ರ)