ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

ನರಗುಂದ | ರೈತ ಸಂಘಟನೆಗಳಿಂದ ರೈತ ವೀರಗಲ್ಲಿಗೆ ನಮನ: ಸರ್ಕಾರಗಳ ವಿರುದ್ದ ಆಕ್ರೋಶ

Published : 22 ಜುಲೈ 2025, 3:09 IST
Last Updated : 22 ಜುಲೈ 2025, 3:09 IST
ಫಾಲೋ ಮಾಡಿ
Comments
ನರಗುಂದದಲ್ಲಿ ಹುತಾತ್ಮ ರೈತ ದಿನದ ಅಂಗವಾಗಿ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರೈತ ವೀರಗಲ್ಲಿಗೆ ನಮಿಸಿ ಮಾತನಾಡಿದರು
ನರಗುಂದದಲ್ಲಿ ಹುತಾತ್ಮ ರೈತ ದಿನದ ಅಂಗವಾಗಿ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ರೈತ ವೀರಗಲ್ಲಿಗೆ ನಮಿಸಿ ಮಾತನಾಡಿದರು
ಮಹದಾಯಿ ಕಳಸಾಬಂಡೂರಿ ಯೋಜನೆ ಜಾರಿಯಾಗಬೇಕಿದೆ. ಸಚಿವ ಪ್ರಲ್ಹಾದ ಜೋಶಿಯವರು ಮೂರು ತಿಂಗಳು ಗಡವು ನೀಡಿದ್ದಾರೆ. ಅದರೊಳಗೆ ಜಾರಿಯಾಗದಿದ್ದರೆ ಮತ್ತೆ ಹೋರಾಟ ನಿಶ್ಚಿತ
ಬಸವರಾಜಪ್ಪ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಅಧ್ಯಕ್ಷ
ರಾಜಕಾರಣಿಗಳು ರೈತರ ಹೋರಾಟ ಒಡೆಯಲು ನಿರಂತರ ಪ್ರಯತ್ನ ನಡೆಸಿದ್ದಾರೆ. ಇದರ ಪರಿಣಾಮ ಕಳಸಾಬಂಡೂರಿ ಜಾರಿಯಾಗಿಲ್ಲ. ಇದನ್ನು ರೈತರು ಅರಿಯಬೇಕು. ರೈತ ಮುಖಂಡರು ಒಂದಾಗಬೇಕಿದೆ.
ಡಾ.ಸಂಗಮೇಶ ಕೊಳ್ಳಿಯವರ ಮುಖಂಡ
ರೈತ ಮುಖಂಡರು ಪ್ರಾಮಾಣಿಕ ಹೋರಾಟ ಮಾಡಬೇಕು. ಹೋರಾಟಗಾರರು ಸೂಟ್‌ಕೇಸ್‌ಗೆ ಮಾರಾಟ ಆಗಬ್ಯಾಡ್ರಿ. ಅಂಥವರು ರೈತ ಹೋರಾಟಕ್ಕೆ ಬರಬ್ಯಾಡ್ರಿ
ಬಸವರಾಜ ಸಾಬಳೆ ರೈತ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT