<p>ನರಗುಂದ: ಬಿಜೆಪಿ ಯುವ ಮುಖಂಡ ಉಮೇಶಗೌಡ ಸಿ.ಪಾಟೀಲರ 41ನೇ ಜನ್ಮ ದಿನವನ್ನು ಅವರ ಅಭಿಮಾನಿ ಬಳಗದ ಸದಸ್ಯರು ವಿವಿಧ ಕಾರ್ಯಕ್ರಮಗಳೊಂದಿಗೆ ಮಂಗಳವಾರ ಆಚರಿಸಿದರು.</p>.<p>ಈ ಸಂದರ್ಭದಲ್ಲಿ ಶಾಸಕ ಸಿ.ಸಿ.ಪಾಟೀಲ ನೇತೃತ್ವದಲ್ಲಿ ಎಸ್ಎಸ್ಎಲ್ಸಿಯಲ್ಲಿ ಹಾಗೂ ಪಿಯುಸಿ ದ್ವಿತೀಯ ವರ್ಷದಲ್ಲಿ ತಾಲ್ಲೂಕಿಗೆ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಪಟ್ಟಣದ ಭಾಸ್ಕರ್ ರಾವ್ ಭಾವೆಯವರ (ಬಾಬಾಸಾಹೇಬರ) ತಾಲ್ಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು ವಿತರಿಸಲಾಯಿತು.</p>.<p>ಬಸವೇಶ್ವರ ನಗರದಲ್ಲಿ 50 ಸಸಿಗಳನ್ನು ನೆಡಲಾಯಿತು.</p>.<p>ಶಾಸಕ ಸಿ.ಸಿ.ಪಾಟೀಲ, ಬಿಜೆಪಿ ಮುಖಡರಾದ ಎಸ್.ಆರ್.ಪಾಟೀಲ, ನಾಗನಗೌಡ ತಿಮ್ಮನಗೌಡ್ರ, ಚಂದ್ರು ದಂಡಿನ, ಮಲ್ಲಪ್ಪ ಮೇಟಿ, ಉಮೇಶಗೌಡ ಪಾಟೀಲ ಹಾಗೂ ಅವರ ಅಭಿಮಾನಿ ಬಳಗದ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-23-2092450954</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಗುಂದ: ಬಿಜೆಪಿ ಯುವ ಮುಖಂಡ ಉಮೇಶಗೌಡ ಸಿ.ಪಾಟೀಲರ 41ನೇ ಜನ್ಮ ದಿನವನ್ನು ಅವರ ಅಭಿಮಾನಿ ಬಳಗದ ಸದಸ್ಯರು ವಿವಿಧ ಕಾರ್ಯಕ್ರಮಗಳೊಂದಿಗೆ ಮಂಗಳವಾರ ಆಚರಿಸಿದರು.</p>.<p>ಈ ಸಂದರ್ಭದಲ್ಲಿ ಶಾಸಕ ಸಿ.ಸಿ.ಪಾಟೀಲ ನೇತೃತ್ವದಲ್ಲಿ ಎಸ್ಎಸ್ಎಲ್ಸಿಯಲ್ಲಿ ಹಾಗೂ ಪಿಯುಸಿ ದ್ವಿತೀಯ ವರ್ಷದಲ್ಲಿ ತಾಲ್ಲೂಕಿಗೆ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಪಟ್ಟಣದ ಭಾಸ್ಕರ್ ರಾವ್ ಭಾವೆಯವರ (ಬಾಬಾಸಾಹೇಬರ) ತಾಲ್ಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು ವಿತರಿಸಲಾಯಿತು.</p>.<p>ಬಸವೇಶ್ವರ ನಗರದಲ್ಲಿ 50 ಸಸಿಗಳನ್ನು ನೆಡಲಾಯಿತು.</p>.<p>ಶಾಸಕ ಸಿ.ಸಿ.ಪಾಟೀಲ, ಬಿಜೆಪಿ ಮುಖಡರಾದ ಎಸ್.ಆರ್.ಪಾಟೀಲ, ನಾಗನಗೌಡ ತಿಮ್ಮನಗೌಡ್ರ, ಚಂದ್ರು ದಂಡಿನ, ಮಲ್ಲಪ್ಪ ಮೇಟಿ, ಉಮೇಶಗೌಡ ಪಾಟೀಲ ಹಾಗೂ ಅವರ ಅಭಿಮಾನಿ ಬಳಗದ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-23-2092450954</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>