<p><strong>ನರೇಗಲ್</strong>: ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್(ಬಿಸಿಎ) ವಿಭಾಗದ ವಿದ್ಯಾರ್ಥಿಗಳು ಆಗಸ್ಟ್ನಲ್ಲಿ ನಡೆದ 2ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.</p>.<p>ಪರೀಕ್ಷೆಗೆ ಹಾಜರಾಗಿದ್ದ 31 ವಿದ್ಯಾರ್ಥಿಗಳಲ್ಲಿ ಕೇವಲ 4 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಶೇ 87.096 ರಷ್ಟು ಫಲಿತಾಂಶ ದಾಖಲಾಗಿದೆ. ಇದರಲ್ಲಿ ಅಂಕಿತಾ ಬೆನಹಾಳ(ಶೇ 86.26) ಪ್ರಥಮ, ವೈಷ್ಣವಿ ಪಾಟೀಲ (ಶೇ 86) ದ್ವಿತೀಯ, ಲಕ್ಷ್ಮೀದೇವಿ ದೊಡ್ಡಮನಿ (85.86) ತೃತೀಯ ಸ್ಥಾನ ಪಡೆದಿದ್ದಾರೆ.</p>.<p>ಒಟ್ಟು ಹತ್ತು ವಿದ್ಯಾರ್ಥಿಗಳು 600ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ. ಉಳಿದೆಲ್ಲಾ ವಿದ್ಯಾರ್ಥಿಗಳು 500ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಸರ್ಕಾರಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರಾಂಶುಪಾಲ ಎಸ್.ಎಲ್. ಗುಳೇದಗುಡ್ಡ ತಿಳಿಸಿದರು.</p>.<p>ಬಿಸಿಎ ವಿಭಾಗದ ಎಚ್ಒಡಿ ಶಶಿಕಲಾ ವಿ.ಎಸ್, ವಿರುಪಾಕ್ಷಪ್ಪ ಸಂಗನಾಳ, ಬಸವರಾಜ ಮಡಿವಾಳರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರೇಗಲ್</strong>: ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್(ಬಿಸಿಎ) ವಿಭಾಗದ ವಿದ್ಯಾರ್ಥಿಗಳು ಆಗಸ್ಟ್ನಲ್ಲಿ ನಡೆದ 2ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿದ್ದಾರೆ.</p>.<p>ಪರೀಕ್ಷೆಗೆ ಹಾಜರಾಗಿದ್ದ 31 ವಿದ್ಯಾರ್ಥಿಗಳಲ್ಲಿ ಕೇವಲ 4 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಶೇ 87.096 ರಷ್ಟು ಫಲಿತಾಂಶ ದಾಖಲಾಗಿದೆ. ಇದರಲ್ಲಿ ಅಂಕಿತಾ ಬೆನಹಾಳ(ಶೇ 86.26) ಪ್ರಥಮ, ವೈಷ್ಣವಿ ಪಾಟೀಲ (ಶೇ 86) ದ್ವಿತೀಯ, ಲಕ್ಷ್ಮೀದೇವಿ ದೊಡ್ಡಮನಿ (85.86) ತೃತೀಯ ಸ್ಥಾನ ಪಡೆದಿದ್ದಾರೆ.</p>.<p>ಒಟ್ಟು ಹತ್ತು ವಿದ್ಯಾರ್ಥಿಗಳು 600ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ. ಉಳಿದೆಲ್ಲಾ ವಿದ್ಯಾರ್ಥಿಗಳು 500ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಸರ್ಕಾರಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರಾಂಶುಪಾಲ ಎಸ್.ಎಲ್. ಗುಳೇದಗುಡ್ಡ ತಿಳಿಸಿದರು.</p>.<p>ಬಿಸಿಎ ವಿಭಾಗದ ಎಚ್ಒಡಿ ಶಶಿಕಲಾ ವಿ.ಎಸ್, ವಿರುಪಾಕ್ಷಪ್ಪ ಸಂಗನಾಳ, ಬಸವರಾಜ ಮಡಿವಾಳರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>