ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸವಿದ ಸಿಇಒ

ಕೃಷ್ಣಾಜಿ ರಂಗರಾವ್‌ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆ ಗುಣಮಟ್ಟ ಪರಿಶೀಲನೆ
Published : 3 ಜುಲೈ 2025, 16:01 IST
Last Updated : 3 ಜುಲೈ 2025, 16:01 IST
ಫಾಲೋ ಮಾಡಿ
Comments
ನರೇಗಲ್‌ ಪಟ್ಟಣದ ಕೃಷ್ಣಾಜಿ ರಂಗರಾವ್‌ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆಗೆ ಗುರುವಾರ ಮಧ್ಯಾಹ್ನ ಭೇಟಿ ನೀಡಿದ ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ ಎಸ್. ಅವರು ವಿದ್ಯಾರ್ಥಿನಿಯರ ಪಂಕ್ತಿಯಲ್ಲೇ ಕುಳಿತು ಬಿಸಿಯೂಟ ಸವಿದರು
ನರೇಗಲ್‌ ಪಟ್ಟಣದ ಕೃಷ್ಣಾಜಿ ರಂಗರಾವ್‌ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆಗೆ ಗುರುವಾರ ಮಧ್ಯಾಹ್ನ ಭೇಟಿ ನೀಡಿದ ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ ಎಸ್. ಅವರು ವಿದ್ಯಾರ್ಥಿನಿಯರ ಪಂಕ್ತಿಯಲ್ಲೇ ಕುಳಿತು ಬಿಸಿಯೂಟ ಸವಿದರು
ನರೇಗಲ್‌ ಪಟ್ಟಣದ ಕೃಷ್ಣಾಜಿ ರಂಗರಾವ್‌ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆಗೆ ಗುರುವಾರ ಮಧ್ಯಾಹ್ನ ಭೇಟಿ ನೀಡಿದ ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ ಎಸ್. ಅವರಿಗೆ ಭೂದಾನಿ ಆನಂದ ಕುಲಕರ್ಣಿ ಹಾಗೂ ಸರ್ಕಾರಿ ಪಿಯು ಕಾಲೇಜಿ ಪ್ರಾಂಶುಪಾಲ ಎಸ್.‌ ಜಿ. ಗುಳಗಣ್ಣವರ ಅವರು ಕಾಂಪೌಂಡ್‌ ನಿರ್ಮಾಣ ಹಾಗೂ ಅಗತ್ಯ ಸೌಕರ್ಯಕ್ಕಾಗಿ ಮನವಿ ಸಲ್ಲಿಸಿದರು
ನರೇಗಲ್‌ ಪಟ್ಟಣದ ಕೃಷ್ಣಾಜಿ ರಂಗರಾವ್‌ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆಗೆ ಗುರುವಾರ ಮಧ್ಯಾಹ್ನ ಭೇಟಿ ನೀಡಿದ ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ ಎಸ್. ಅವರಿಗೆ ಭೂದಾನಿ ಆನಂದ ಕುಲಕರ್ಣಿ ಹಾಗೂ ಸರ್ಕಾರಿ ಪಿಯು ಕಾಲೇಜಿ ಪ್ರಾಂಶುಪಾಲ ಎಸ್.‌ ಜಿ. ಗುಳಗಣ್ಣವರ ಅವರು ಕಾಂಪೌಂಡ್‌ ನಿರ್ಮಾಣ ಹಾಗೂ ಅಗತ್ಯ ಸೌಕರ್ಯಕ್ಕಾಗಿ ಮನವಿ ಸಲ್ಲಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT