ನರಗುಂದದ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಎರೆಹುಳು ಗೊಬ್ಬರ ತಯಾರಿ
ನರಗುಂದ ಪುರಸಭೆ ತ್ಯಾಜ್ಯವಿಲೇವಾರಿ ಘಟಕ ಹಸಿರಿನಿಂದ ಕಂಗೊಳಿಸುತ್ತಿರುವ ದೃಶ್ಯ.
ಸಂಗಮೇಶ ಬ್ಯಾಳಿ
ಸ್ವಚ್ಛ ಸರ್ವೇಕ್ಷಣ ಸಮೀಕ್ಷೆಯಲ್ಲಿ ನರಗುಂದ ಪಟ್ಟಣ ರಾಜ್ಯಕ್ಕೆ 10ನೇ ಸ್ಥಾನ ಗಳಿಸಿರುವುದು ಹೆಮ್ಮೆ ತಂದಿದೆ. ಇದು ಎಲ್ಲ ಸ್ವಚ್ಛತಾ ಸಿಬ್ಬಂದಿ ವಾಹನ ಚಾಲಕರ ಶ್ರಮದ ಪ್ರತಿಫಲವಾಗಿದೆ. ಇದರಲ್ಲಿ ಶಾಸಕ ಸಿ.ಸಿ.ಪಾಟೀಲರ ಸಹಕಾರ ಹೆಚ್ಚಿದೆ.