ಮಾನವ ದಿನಗಳ ಸೃಜನೆ ನರೇಗಾ ಕೂಲಿಕಾರರ ಇ-ಕೆವೈಸಿ ಕಾರ್ಯ ಜಲಸಂಚಾಯಿ ಜನಭಾಗಿದಾರಿ ಅಭಿಯಾನದಲ್ಲಿ ಗದಗ ಜಿಲ್ಲೆಗೆ ನರಗುಂದ ತಾಲ್ಲೂಕು ಪ್ರಥಮ ಸ್ಥಾನ ಬಂದಿರುವುದು ಸಂತಸ
–ಎಸ್.ಕೆ.ಇನಾಮದಾರ ನರಗುಂದ ತಾಲ್ಲೂಕು ಪಂಚಾಯಿತಿ ಇಒ
ಸಂತೋಷ ಕುಮಾರ್ ಪಾಟೀಲ
ನರಗುಂದ ತಾಲ್ಲೂಕಿನಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಹಲವು ಕಾಮಗಾರಿ ಅನುಷ್ಠಾನ ಮಾಡಲಾಗಿದೆ. ಜಿಲ್ಲೆಯ ರಾಷ್ಟ್ರ ಮಟ್ಟದಲ್ಲಿ ಛಾಪು ಮೂಡಿಸಲು ನರಗುಂದ ತಾಲ್ಲೂಕಿನ ಕೊಡುಗೆ ಅಪಾರ
–ಸಂತೋಷಕುಮಾರ್ ಪಾಟೀಲ್ ಸಹಾಯಕ ನಿರ್ದೇಶಕರು ಗ್ರಾಮೀಣ ಉದ್ಯೋಗ