ಪ್ರತಿಭಟನೆ ವೇಳೆ ಮಾಜಿ ಸಚಿವ ಎಸ್. ಎಸ್. ಪಾಟೀಲ. ವಿಧಾನ ಪರಿಸತ್ ಸದಸ್ಯ ಎಸ್.ವಿ.ಸಂಕನೂರ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಎಂ. ಕೊರ್ಲಹಳ್ಳಿ, ಮುಖಂಡರಾದ ವಿಜಯಕುಮಾರ ಗಡ್ಡಿ, ಶಿವನಾಂದ ಪಲ್ಲೇದ, ಜಿಲ್ಲಾ ಉಸ್ತುವಾರಿ ಮಧುರಾ ಅಶೋಕಕುಮಾರ, ಗದಗ-ಬೆಟಗೇರಿ ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಸಿದ್ದು ಪಲ್ಲೇದ, ಗದಗ-ಬೆಟಗೇರಿ ನಗರಸಭೆ ಹೈಸ್ಕೂಲ್ ಕಮಿಟಿ ಅಧ್ಯಕ್ಷ ಮಹಾಂತೇಶ ನಲವಡಿ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಗದಗ ಜಿಲ್ಲಾ ಘಟಕದ ಉಪಾಧ್ಯಕ್ಷ ಬಿ.ಬಿ. ಅಸೂಟಿ, ಸದಾಶಿವಯ್ಯ ಮದರಿಮಠ, ಎಸ್. ಬಿ. ಕರಿಭರಮಗೌಡ್ರ, ಸುರೇಖಾ ಪಿಳ್ಳಿ, ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಘರಾಜೇಂದ್ರ ಬಡ್ನಿ, ಕೋಶಾಧ್ಯಕ್ಷ ಮಲ್ಲಿಕಾರ್ಜುನಗೌಡ ಎಸ್. ಮಲ್ಲಾಪೂರ, ಕಾರ್ಯದರ್ಶಿ ಸಿ.ಎಸ್. ಸಂಗಳದಮಠ, ವಿಜಯಲಕ್ಷ್ಮೀ ಮಾನ್ವಿ, ಸಂಗನಗೌಡ ಪಾಟೀಲ (ಅರಹುಣಸಿ), ಎಂಸಿಎ ನಿಗಮದ ಅಧ್ಯಕ್ಷ ಎಂ. ಎಸ್. ಕರಿಗೌಡ್ರ ಇದ್ದರು.