ಈ ಘಟನೆಯ ಬೆನ್ನಲ್ಲೇ, ಹೋಬಳಿ ವ್ಯಾಪ್ತಿಯಲ್ಲಿ ರೈತರು ಅಲಲ್ಲಿ ಈರುಳ್ಳಿ ಬೆಳೆಗೆ ಕಾವಲು ಕಾಯುತ್ತಿದ್ದಾರೆ. ಜಮೀನಿನಲ್ಲಿ ಕಟಾವು ಮಾಡಿದ ಈರುಳ್ಳಿಯನ್ನು ಅಲ್ಲಿ ಒಣಗಲು ಬಿಡದೆ, ತಕ್ಷಣವೇ ಗ್ರಾಮಕ್ಕೆ ತೆಗೆದುಕೊಂಡು ಬಂದು ಗ್ರಾಮದ ಬಯಲು ಜಾಗದಲ್ಲಿ, ಮನೆಯ ಮುಂದಿನ ಅಂಗಳದಲ್ಲಿ, ಹಿತ್ತಲಲ್ಲಿ ಒಣಗಲು ಹಾಕುತ್ತಿದ್ದಾರೆ.