ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಟಿಕೆಟ್ ಬೇರೆಯವರಿಗೆ ಮಾರಿದ ವ್ಯಕ್ತಿ ಇಂದು ಹಾವೇರಿ ಗದಗ ಲೋಕಸಭಾ ಚುನಾವಣೆಗೆ ನಿಂತಿದ್ದಾರೆ. ಅವರಿಗೆ ಸೋಲು ಖಚಿತ ಶಿರಹಟ್ಟಿ ಮತಕ್ಷೇತ್ರದಲ್ಲಿ 50 ಸಾವಿರ ಮತಗಳ ಲೀಡ್ ಕೊಡಿಸುವೆ.
ರಾಮಣ್ಣ ಲಮಾಣಿ, ಮಾಜಿ ಶಾಸಕ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚ ಗ್ಯಾರಂಟಿ ಮೂಲಕ ರಾಜ್ಯದಲ್ಲಿ ಬಹುದೊಡ್ಡ ಕ್ರಾಂತಿ ಮಾಡಿದ್ದಾರೆ. ನಿಮ್ಮ ಈ ಕಾರ್ಯ ನೋಡಿ ನರೇಂದ್ರ ಮೋದಿ ನೆಲ ನಡುಗುತ್ತಿದೆ.
ಎಚ್.ಕೆ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ
ಗಜೇಂದ್ರಗಡದ ಎಪಿಎಂಸಿ ಎದುರಿನ ಬಯಲು ಜಾಗೆಯಲ್ಲಿ ನಡೆದ ಹಾವೇರಿ-ಗದಗ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದದೇವರಮಠ ಅವರ ಪರವಾಗಿ ಏರ್ಪಡಿಸಿದ್ದ ಬೃಹತ್ ಚುನಾವಣಾ ಸಭೆಯಲ್ಲಿ ನೆರೆದಿದ್ದ ಜನರು