ಗದಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಶನಿವಾರ (ಏ.10) ನಡೆಯಲಿದ್ದು, ಗದಗ ಶಾಸಕ ಎಚ್.ಕೆ.ಪಾಟೀಲ ಅವರಿಗೆ ಗೌರವ ಡಾಕ್ಟರೇಟ್ ಹಾಗೂ ಡಾ. ಅಶೋಕ ಮಹಾದೇವ ದಳವಾಯಿ ಅವರಿಗೆ ಡಿ.ಲಿಟ್ ಪದವಿ ನೀಡಿ ಗೌರವಿಸಲಾಗುವುದು ಎಂದು ಕುಲಪತಿ ಪ್ರೊ. ವಿಷ್ಣುಕಾಂತ ಎಸ್.ಚಟಪಲ್ಲಿ ತಿಳಿಸಿದರು.