ಅಪರ ಜಿಲ್ಲಾ ನ್ಯಾಯಾಧೀಶ ನರಶಿಂಸಾ ಎಂ.ವಿ, ಕೌಟುಂಬಿಕ ನ್ಯಾಯಾಲಯ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಪಿ.ಜಿ. ಚೆಲುವಮೂರ್ತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ , ಜಿಲ್ಲಾ ಆಯುಷ್ ಆಧಿಕಾರಿ ಡಾ. ಸುಜಾತಾ ಪಾಟೀಲ, ಬಿ. ರುದ್ರೇಶ, ಕೆಳದಿಮಠ, ಎಂ.ಎ. ರಡ್ಡೇರ, ವೈ.ಡಿ. ತಳವಾರ ಇದ್ದರು. ಬಿ.ಎಂ. ಕುಕನೂರ ಸ್ವಾಗತಿಸಿದರು. ಮನೋಹರ ಚಿತ್ತವಾಡಗಿ ವಂದಿಸಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳಾ ವಿ.ಎಚ್. ನಿರೂಪಿಸಿದರು.