ಈ ಸಂದರ್ಭದಲ್ಲಿ ಬಿಆರ್ಪಿ ಬಿ.ಎಂ. ಯರಗುಪ್ಪಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಎಸ್.ಡಿ. ಲಮಾಣಿ, ರಾಜೇಶ ಉಮಚಗಿ, ಎಮ್.ಸಿ. ಹಿರೇಮಠ, ದತ್ತಾತ್ರೇಯ ವೈದ್ಯ, ಎಸ್.ಬಿ. ಅಣ್ಣಿಗೇರಿ, ಫ್ರಭುಗೌಡ ಯಕ್ಕಿಕೊಪ್ಪ, ಫಕೀರೇಶ ಚಕಾರದ, ಪ್ರದೀಪ ಶೆಟ್ಟರ್, ಸಿಆರ್ಪಿಗಳಾದ ಸತೀಶ್ ಬೋಮಲೆ, ಉಮೇಶ ನೇಕಾರ, ಎನ್.ಎ. ಮುಲ್ಲಾ ಇದ್ದರು.