ಬಸವರಾಜ್ ಅಪ್ಪಣ್ಣವರ್, ಜಿ.ಕೆ.ಹಿರೇಮಠ್ (ಕೊಳ್ಳಿಮಠ), ದೇವಪ್ಪ ಮಲ್ಲಸಮುದ್ರ, ಆನಂದ್ ಹಂಡಿ, ಪ್ರಫುಲ್ ಪುಣೇಕರ, ಅಮೀನ್ ಕಾಗದಗಾರ, ಅಶೋಕ್ ತ್ಯಾಮನವರ್, ಹನುಮಂತಪ್ಪ ಕಂಚಗಾರ, ಮೌಲಹುಸೇನ್ ತಾಂಬೂಲಿ ಹಾಗೂ ಪಕ್ಷದ ಕಾರ್ಯಕರ್ತರು, ಪುಣ್ಯಶ್ರಮದ ನೂರಾರು ವಿದ್ಯಾರ್ಥಿಗಳು ಕುಮಾರಸ್ವಾಮಿ ಅವರ ಆರೋಗ್ಯಕ್ಕಾಗಿ ವಚನ ಪಠಣ ಮಾಡಿದರು.