ಶಾಲಾ ಶಿಕ್ಷಣ ಹಾಗೂ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಡಾ.ಟಿ.ಎನ್. ಗೋಡಿ, ಡಾ.ಜಿ.ಎಸ್. ಯತ್ನಟ್ಟಿ, ಎಂ.ಆರ್. ಹೆಬ್ಬಳ್ಳಿ, ಬಿ.ಎಸ್.ಮಾನೇದ, ಎಸ್.ಕೆ. ಹೊಸಮನಿ ಹಾಗೂ ಎಸ್.ಆರ್. ಕಲಘಟಗಿ ಅವರನ್ನು ಸಂಕನೂರ ಅಭಿಮಾನಿ ಬಳಗದ ವತಿಯಿಂದ ನಗರದಲ್ಲಿ ಸನ್ಮಾನಿಸಿ ಅವರು ಮಾತನಾಡಿದರು.