<p><strong>ಲಕ್ಷ್ಮೇಶ್ವರ</strong>: ಸಮೀಪದ ಹೂವಿನಶಿಗ್ಲಿ ವಿರಕ್ತಮಠದ 47ನೇ ಜಾತ್ರಾ ಮಹೋತ್ಸವದ ಅಂಗವಾಗಿ ಮಠದ ಚೆನ್ನವೀರ ಸ್ವಾಮೀಜಿ ನೇತೃತ್ವದಲ್ಲಿ ಜನವರಿ 1ರಿಂದ 13ರವರೆಗೆ ಮಠದಲ್ಲಿ ಕೊಟ್ಟೂರು ಬಸವೇಶ್ವರ ಪುರಾಣ ಪ್ರವಚನ ನಡೆಯಲಿದೆ.</p>.<p>ರೊಟ್ಟಿಗವಾಡದ ರಾಚಯ್ಯ ಶಾಸ್ತ್ರಿಗಳು ಹಿರೇಮಠ ಪುರಾಣ ಪ್ರವಚನ ನೀಡಲಿದ್ದಾರೆ. ಗುಂಡುಗರ್ತಿಯ ನಿಂಗಯ್ಯಸ್ವಾಮಿ ಹಿರೇಮಠ ಹಾರ್ಮೋನಿಯಂ ಮತ್ತು ಕಟ್ಟಿಸಂಗಾವಿಯ ಶಿವಕುಮಾರ ತಬಲಾ ಸಾಥ್ ನೀಡುವರು. ಜ.13ರಂದು ಅಯ್ಯಾಚಾರ ಹಾಗೂ ಲಿಂಗದೀಕ್ಷೆ ಜರುಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ</strong>: ಸಮೀಪದ ಹೂವಿನಶಿಗ್ಲಿ ವಿರಕ್ತಮಠದ 47ನೇ ಜಾತ್ರಾ ಮಹೋತ್ಸವದ ಅಂಗವಾಗಿ ಮಠದ ಚೆನ್ನವೀರ ಸ್ವಾಮೀಜಿ ನೇತೃತ್ವದಲ್ಲಿ ಜನವರಿ 1ರಿಂದ 13ರವರೆಗೆ ಮಠದಲ್ಲಿ ಕೊಟ್ಟೂರು ಬಸವೇಶ್ವರ ಪುರಾಣ ಪ್ರವಚನ ನಡೆಯಲಿದೆ.</p>.<p>ರೊಟ್ಟಿಗವಾಡದ ರಾಚಯ್ಯ ಶಾಸ್ತ್ರಿಗಳು ಹಿರೇಮಠ ಪುರಾಣ ಪ್ರವಚನ ನೀಡಲಿದ್ದಾರೆ. ಗುಂಡುಗರ್ತಿಯ ನಿಂಗಯ್ಯಸ್ವಾಮಿ ಹಿರೇಮಠ ಹಾರ್ಮೋನಿಯಂ ಮತ್ತು ಕಟ್ಟಿಸಂಗಾವಿಯ ಶಿವಕುಮಾರ ತಬಲಾ ಸಾಥ್ ನೀಡುವರು. ಜ.13ರಂದು ಅಯ್ಯಾಚಾರ ಹಾಗೂ ಲಿಂಗದೀಕ್ಷೆ ಜರುಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>