ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಟ್ಟರಾಜ ಗವಾಯಿಗಳ ಜಾತ್ರಾ ಮಹೋತ್ಸವ ರದ್ದು

Last Updated 3 ಜೂನ್ 2020, 10:22 IST
ಅಕ್ಷರ ಗಾತ್ರ

ಗದಗ: ಇಲ್ಲಿನ ವೀರೇಶ್ವರ ಪುಣ್ಯಾಶ್ರಮದಲ್ಲಿ ಜೂನ್‌ 10ರಂದು ನಡೆಯಬೇಕಿದ್ದ ಉಭಯ ಗಾನಯೋಗಿಗಳಾದ ಪಂಡಿತ ಪಂಚಾಕ್ಷರ ಗವಾಯಿಗಳ 76ನೇ ಹಾಗೂ ಪದ್ಮಭೂಷಣ ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳ 10ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವವನ್ನು ರದ್ದು ಮಾಡಲಾಗಿದೆ ಎಂದು ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜಸ್ವಾಮಿ ಹಿಡ್ಕಿಮಠ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT