ರೋಣ ತಾಲ್ಲೂಕಿನ ಬೆಳವಣಿಕಿ, ಯಾ.ಸ.ಹಡಗಲಿ, ಹೊಳೆಆಲೂರ, ಸೋಮನಕಟ್ಟಿ, ಅಸೂಟಿ, ಮಾಳವಾಡ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದ್ದು, ರೈತಾಪಿ ವರ್ಗ ತೀವ್ರ ಸಂಕಷ್ಟಕ್ಕೆ ಸಿಲುಕಿದೆ ಎಂದು ರೈತರಾದ ಮಲ್ಲಯ್ಯ ಭಿಕ್ಷಾವತಿಮಠ, ಸಿದ್ದು ಕೆಂಪಶಿ, ಮಹಂತಯ್ಯ ಭಿಕ್ಷಾವತಿಮಠ, ರಮೇಶ್ ವಾಸನದ, ಕಲ್ಲನಗೌಡ ಚನ್ನಪ್ಪಗೌಡ್ರ, ಲಕ್ಷ್ಮಿ ಹಿರೇಮಠ, ಸೋಮಶೇಖರಯ್ಯ ಭಿಕ್ಷವತಿಮಠ, ರಾಜೇಶ್ವರಿ ಭಿಕ್ಷಾವತಿಮಠ, ಗಂಗಾಧರ್ ಯಲಿಗಾರ, ಕಲ್ಲಪ್ಪ ಹಡಪದ, ಮಲ್ಲಪ್ಪ ಕೆಂಪಸಿ ತಿಳಿಸಿದ್ದಾರೆ.