ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಅಮರೇಶ ಅಂಗಡಿ, ಉಪಾಧ್ಯಕ್ಷ ದಾನಯ್ಯ ಗಣಾಚಾರಿ, ಮೈಲಾರಪ್ಪ ಅರಣಿ, ಬಸವರಾಜ ಹೀರೆಹಡಗಲಿ, ಶಿವಲೀಲಾ ಅಕ್ಕಿ, ಕಾರ್ಯದರ್ಶಿ ಕೊಟ್ರೇಶ ಮೆಣಸಿನಕಾಯಿ, ಸಹ ಕಾರ್ಯದರ್ಶಿ ಮಲ್ಲಿಕಾರ್ಜುನ ಚಂದಪ್ಪನವರ, ಚಂದ್ರಕಾಂತ ಚವ್ಹಾಣ, ಸಂಘಟನಾ ಕಾರ್ಯದರ್ಶಿಗಳಾದ ಅಶೋಕ ಕುಡತಿನಿ, ಕಿರಣ ತಿಪ್ಪಣ್ಣವರ, ಕೋಶಾಧ್ಯಕ್ಷ ವೀರಣ್ಣ ಜ್ಯೋತಿ, ಸಹ ಕೋಶಾಧ್ಯಕ್ಷ ಸುರೇಶ ಮರಳಪ್ಪನವರ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್.ಎಸ್ ಪಟ್ಟಣಶೆಟ್ಟಿ, ವ್ಯವಸ್ಥಾಪಕ ಎಂ.ಎಸ್ ಅಂಗಡಿ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಅನಿತಾ ಗಡ್ಡಿ, ಗಂಗಾಧರ ಹಿರೇಮಠ, ವಿರೂಪಾಕ್ಷಪ್ಪ ಬಳ್ಳೊಳ್ಳಿ, ದೀಪಕ್ ಶೆಟ್ಟರ್, ರಾಜು ಕುರಡಗಿ, ವೀರಣ್ಣ ಗೊಡಚಿ ಇದ್ದರು.