<p><strong>ಗಜೇಂದ್ರಗಡ</strong>: ‘ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರು ಕಡ್ಡಾಯವಾಗಿ ಎರಡು ಬಾರಿ ಹಾಜರಾತಿ ಹಾಕಿಸಬೇಕು. ಇಲ್ಲವಾದಲ್ಲಿ ಕೂಲಿ ಹಣ ಪಾವತಿಯಾಗುವುದಿಲ್ಲ’ ಎಂದು ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ ಕಂದಕೂರ ಹೇಳಿದರು.</p>.<p>ಸಮೀಪದ ರಾಜೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಕೂಲಿಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕು ಪಂಚಾಯ್ತಿ ಗ್ರಾಮೀಣ ಉದ್ಯೋಗ ಖಾತ್ರಿಯ ಸಹಾಯಕ ನಿರ್ದೇಶಕ ವಿಶ್ವನಾಥ ರಾಠೋಡ ಮಾತನಾಡಿದರು.</p>.<p>ರಾಜೂರು ಪಿಡಿಒ ಎಸ್.ಎಸ್.ತೊಂಡಿಹಾಳ, ಶಾಂತಗೇರಿ ಪಿಡಿಒ ಎಸ್.ಕೆ.ಕವಡೆಲಿ, ರಾಜು ಗಾರಗಿ, ಪ್ರಕಾಶ ಮ್ಯಾಕಲ್, ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-23-1258785738</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ</strong>: ‘ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರು ಕಡ್ಡಾಯವಾಗಿ ಎರಡು ಬಾರಿ ಹಾಜರಾತಿ ಹಾಕಿಸಬೇಕು. ಇಲ್ಲವಾದಲ್ಲಿ ಕೂಲಿ ಹಣ ಪಾವತಿಯಾಗುವುದಿಲ್ಲ’ ಎಂದು ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ ಕಂದಕೂರ ಹೇಳಿದರು.</p>.<p>ಸಮೀಪದ ರಾಜೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಸಾಮೂಹಿಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಕೂಲಿಕಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕು ಪಂಚಾಯ್ತಿ ಗ್ರಾಮೀಣ ಉದ್ಯೋಗ ಖಾತ್ರಿಯ ಸಹಾಯಕ ನಿರ್ದೇಶಕ ವಿಶ್ವನಾಥ ರಾಠೋಡ ಮಾತನಾಡಿದರು.</p>.<p>ರಾಜೂರು ಪಿಡಿಒ ಎಸ್.ಎಸ್.ತೊಂಡಿಹಾಳ, ಶಾಂತಗೇರಿ ಪಿಡಿಒ ಎಸ್.ಕೆ.ಕವಡೆಲಿ, ರಾಜು ಗಾರಗಿ, ಪ್ರಕಾಶ ಮ್ಯಾಕಲ್, ಪಂಚಾಯಿತಿ ಸಿಬ್ಬಂದಿ, ನರೇಗಾ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-23-1258785738</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>