ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕಾಲ್ತುಳಿತ ಪ್ರಕರಣ; ರಾಜ್ಯ ಸರ್ಕಾರವೇ ನೇರ ಹೊಣೆ– ಸಿ.ಸಿ.ಪಾಟೀಲ ಆರೋಪ

Published : 5 ಜೂನ್ 2025, 13:36 IST
Last Updated : 5 ಜೂನ್ 2025, 13:36 IST
ಫಾಲೋ ಮಾಡಿ
Comments
ಆಡಳಿತದ ಎಲ್ಲ ವಿಭಾಗದಲ್ಲೂ ವೈಫಲ್ಯ ಕಂಡಿರುವ ಕಾಂಗ್ರೆಸ್‌ ಸರ್ಕಾರ ಆರ್‌ಸಿಬಿ ಅಭಿಮಾನಿಗಳ ಮನಗೆಲ್ಲಲು ಹಮ್ಮಿಕೊಂಡ ಕಾರ್ಯಕ್ರಮ ಅದು. ರಾಜಕೀಯ ಲಾಭಕ್ಕಾಗಿ 11 ಮಂದಿ ಪ್ರಾಣ ಪಡೆದ ರಾಜ್ಯ ಸರ್ಕಾರದ ನಡೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ.
ಸಿ.ಸಿ.ಪಾಟೀಲ, ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT