ಗುರುವಾರ, 10 ಜುಲೈ 2025
×
ADVERTISEMENT
ADVERTISEMENT

ಕಾರ್ಮಿಕ ಸಂಹಿತೆ ರದ್ದುಪಡಿಸಿ: ಸಿಐಟಿಯು ಗದಗ ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ

Published : 10 ಜುಲೈ 2025, 4:39 IST
Last Updated : 10 ಜುಲೈ 2025, 4:39 IST
ಫಾಲೋ ಮಾಡಿ
Comments
ಗುಂಪು ವಸತಿ ಯೋಜನೆ ಜಾರಿಗೆ ಆಗ್ರಹ
‘ವಸತಿ ರಹಿತ ಅಸಂಘಟಿತ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಸತಿ ಯೋಜನೆಗಳನ್ನು ಬಳಸಿಕೊಂಡು ಸೂಕ್ತ ಗುಂಪು ವಸತಿ ಯೋಜನೆಗಳನ್ನು ಜಾರಿಮಾಡಬೇಕು’ ಎಂದು ಸಹ ಸಂಚಾಲಕ ಮಾರುತಿ ಚಿಟಗಿ ಒತ್ತಾಯಿಸಿದರು. ‘ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು. ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ರಾಜ್ಯದಲ್ಲಿ ರೈತ ವಿರೋಧಿ ತಿದ್ದಪಡಿ ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT