ಅಭ್ಯರ್ಥಿ ಶಿವಕುಮಾರ ಉದಾಸಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಯುವ ಮುಖಂಡ ಅನಿಲ ಮೆಣಸಿನಕಾಯಿ, ವಿಜಯಕುಮಾರ ಗಡ್ಡಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೋಹನ್ ಮಾಳಶೆಟ್ಟಿ, ರಾಜು ಕುರುಡಗಿ, ಮುಖಂಡ ಎಸ್.ಎಚ್. ಶಿವನಗೌಡರ, ರವಿ ದಂಡಿನ, ಸಂತೋಷ ಮೇಲಗಿರಿ, ರಾಘವೇಂದ್ರ ಯಳವತ್ತಿ, ಮಾಧವ ಗಣಾಚಾರಿ, ಜಗನ್ನಾಥಸಾ ಭಾಂಡಗೆ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅಶ್ವಿನಿ ಜಗತಾಪ, ಶಾರದಾ ಹಿರೇಮಠ ಇದ್ದರು.