<p><strong>ನರಗುಂದ:</strong> ಪಟ್ಟಣದ ರೋಟರ್ಯಾಕ್ಟ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಶನಿವಾರ ಶಾಲಾ ಆರಂಭೋತ್ಸವ ನಡೆಯಿತು.</p>.<p>ಆರಂಭೋತ್ಸವಕ್ಕೆ ಕಾರ್ಯದರ್ಶಿ ರಾಜು ಕಲಾಲ ಚಾಲನೆ ನೀಡಿ ಮಾತನಾಡಿದ ಅವರು, ‘ಬೇಸಿಗೆ ರಜೆ ಮುಗಿದಿದೆ. ಮಕ್ಕಳು ತಪ್ಪದೆ ಶಾಲೆಗೆ ಬರಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಗುರುಗಳು ಹೇಳಿದ ಅಭ್ಯಾಸದ ಕಡೆಗೆ ಗಮನ ಹರಿಸಬೇಕು. ಶಿಕ್ಷಣದಿಂದ ಯಾರೂ ವಂಚಿತರಾಗಬಾರದು’ ಎಂದರು.</p>.<p>ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಯಿತು. ಮುಖ್ಯ ಶಿಕ್ಷಕ ಪಿ.ವಿ. ಕೆಂಚನಗೌಡ್ರ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಎಫ್.ವಿ. ಶೀರುಂದಮಠ. ಶಾಲಾ ಸಂಯೋಜಕ ಬಿ ಎಸ್ ಕಬಾಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ:</strong> ಪಟ್ಟಣದ ರೋಟರ್ಯಾಕ್ಟ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಶನಿವಾರ ಶಾಲಾ ಆರಂಭೋತ್ಸವ ನಡೆಯಿತು.</p>.<p>ಆರಂಭೋತ್ಸವಕ್ಕೆ ಕಾರ್ಯದರ್ಶಿ ರಾಜು ಕಲಾಲ ಚಾಲನೆ ನೀಡಿ ಮಾತನಾಡಿದ ಅವರು, ‘ಬೇಸಿಗೆ ರಜೆ ಮುಗಿದಿದೆ. ಮಕ್ಕಳು ತಪ್ಪದೆ ಶಾಲೆಗೆ ಬರಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಗುರುಗಳು ಹೇಳಿದ ಅಭ್ಯಾಸದ ಕಡೆಗೆ ಗಮನ ಹರಿಸಬೇಕು. ಶಿಕ್ಷಣದಿಂದ ಯಾರೂ ವಂಚಿತರಾಗಬಾರದು’ ಎಂದರು.</p>.<p>ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಲಾಯಿತು. ಮುಖ್ಯ ಶಿಕ್ಷಕ ಪಿ.ವಿ. ಕೆಂಚನಗೌಡ್ರ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಎಫ್.ವಿ. ಶೀರುಂದಮಠ. ಶಾಲಾ ಸಂಯೋಜಕ ಬಿ ಎಸ್ ಕಬಾಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>