ಸೋಮವಾರ, 18 ಆಗಸ್ಟ್ 2025
×
ADVERTISEMENT
ADVERTISEMENT

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿವಿ: 8 ವರ್ಷಗಳಾದರೂ ಆಗದ ನೇಮಕಾತಿ

Published : 17 ಫೆಬ್ರುವರಿ 2025, 1:10 IST
Last Updated : 17 ಫೆಬ್ರುವರಿ 2025, 1:10 IST
ಫಾಲೋ ಮಾಡಿ
Comments
ವಿಶ್ವವಿದ್ಯಾಲಯದ ಬೆಳವಣಿಗೆಗೆ ಭೌತಿಕ ಸೌಲಭ್ಯಗಳ ಜತೆಗೆ ಮಾನವ ಸಂಪನ್ಮೂಲ ಅವಶ್ಯಕ. ಎಲ್ಲ ಹಂತದಲ್ಲಿ ನುರಿತ ಪ್ರಾಧ್ಯಾಪಕರು ಬೇಕು. ಕಾಯಂ ಸಿಬ್ಬಂದಿ ನೇಮಕಕ್ಕೆ ಸರ್ಕಾರ ಕ್ರಮವಹಿಸಬೇಕು
ಪ್ರೊ. ವಿಷ್ಣುಕಾಂತ ಎಸ್‌.ಚಟಪಲ್ಲಿ ವಿಶ್ರಾಂತ ಕುಲಪತಿ
ವಿಶ್ವವಿದ್ಯಾಲಯದಲ್ಲಿ ಕುಲಸಚಿವರ ಜೊತೆಗೆ ನಾಲ್ಕು ಪಿಡಿಒಗಳು ನಿಯೋಜನೆ ಮೇಲೆ ಕೆಲಸ ಮಾಡುತ್ತಿದ್ದಾರೆ. ಒಬ್ಬ ಎಂಜಿನಿಯರ್‌ ಇದ್ದಾರೆ. ಇವರು ಹೊರತುಪಡಿಸಿದರೆ ಉಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಇದ್ದಾರೆ.
ಪ್ರೊ. ಎಸ್‌.ವಿ.ನಾಡಗೌಡರ ಪ್ರಭಾರ ಕುಲಪತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT