ಗುರುವಾರ, 18 ಡಿಸೆಂಬರ್ 2025
×
ADVERTISEMENT
ADVERTISEMENT

ಜನರ ಸಕ್ರಿಯ ಸಹಭಾಗಿತ್ವದಿಂದ ಗ್ರಾಮೀಣಾಭಿವೃದ್ಧಿ: ಪ್ರೊ. ವಿಷ್ಣುಕಾಂತ

ರಾಜ್ಯ ಮಟ್ಟದ ವಿಚಾರ ಸಂಕಿರಣ
Published : 18 ಡಿಸೆಂಬರ್ 2025, 2:28 IST
Last Updated : 18 ಡಿಸೆಂಬರ್ 2025, 2:28 IST
ಫಾಲೋ ಮಾಡಿ
Comments
ಗ್ರಾಮೀಣ ಸಮಾಜದ ಆಂತರಿಕತೆಯನ್ನು ಅರ್ಥಮಾಡಿಕೊಂಡಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯ. ಜನಸಹಭಾಗಿತ್ವವೇ ಗ್ರಾಮಾಭಿವೃದ್ಧಿಯ ಶಾಶ್ವತ ಮಾದರಿ
–ಪ್ರಕಾಶ್ ಭಟ್, ಸಂಪನ್ಮೂಲ ವ್ಯಕ್ತಿ
ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯವು ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಚಿಂತನೆಗಳನ್ನು ಆಧಾರವಾಗಿಸಿಕೊಂಡು ಶೈಕ್ಷಣಿಕ ಹಾಗೂ ಸಮುದಾಯಾಧಾರಿತ ಚಟುವಟಿಕೆಗಳನ್ನು ರೂಪಿಸುತ್ತಿದೆ
–ಪ್ರೊ. ಸುರೇಶ್ ವಿ. ನಾಡಗೌಡ, ಪ್ರಭಾರ ಕುಲಪತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT