ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ ಯಳವತ್ತಿ, ನಗರಸಭಾ ಸದಸ್ಯ ಮಾಧುಸಾ ಮೇರವಾಡೆ, ನಗರಸಭೆ ಆಯುಕ್ತ ರಮೇಶ ಸುಣಗಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಉಪ ತಹಶೀಲ್ದಾರ್ ಡಿ.ಟಿ.ವಾಲ್ಮೀಕಿ, ಕಂದಾಯ ನಿರೀಕ್ಷಕ ಜಯಪ್ರಕಾಶ ಭಜಂತ್ರಿ, ಕಿರಿಯ ಎಂಜಿನಿಯರ್ ಕಾಟೇವಾಲ ಹಾಗೂ ಸ್ಥಳೀಯ ನಿವಾಸಿಗಳಾದ ಮಾಯಪ್ಪ ಭಜಂತ್ರಿ, ನಿಂಗಪ್ಪ ದೊಡ್ಡಮನಿ, ಯಲ್ಲಪ್ಪ ಗಾರವಾಡ, ಕೃಷ್ಣ ಹಾವಣ್ಣವರ, ಗಣೇಶ ಮುತಗಾರ ಇದ್ದರು.