ಗದಗ: ‘ಮುಂಗಾರು ಶೀಘ್ರ ಆರಂಭಗೊಳ್ಳಿದ್ದು, ಈ ಹಂಗಾಮಿನಲ್ಲಿ ರೈತರಿಗೆ ಬೇಕಿರುವ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು, ದರಪಟ್ಟಿಯನ್ನು ಯಾವುದೇ ಮಾರಾಟಗಾರರು ಪಾಲಿಸುತ್ತಿಲ್ಲ. ಮಾರುಕಟ್ಟೆಯಲ್ಲಿ ಕೃತಕ ಅಭಾವ ಸೃಷ್ಟಿಸುವವರ ಮೇಲೆ ಅಧಿಕಾರಿಗಳು ತೀವ್ರ ನಿಗಾ ಇಡಬೇಕು’ ಎಂದು ಭಾರತೀಯ ಕಿಸಾನ್ ಸಂಘದ ಉತ್ತರ ಪ್ರಾಂತ್ಯ ಉಪಾಧ್ಯಕ್ಷ ವೀರಣ್ಣ ಮಜ್ಜಗಿ ಆಗ್ರಹಿಸಿದರು.