ನಗರಸಭೆಯ ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ಉಪಾಧ್ಯಕ್ಷ ವಿಜಯಕುಮಾರ ಮಟ್ಟತ್ತಿ, ಪ್ರಧಾನ ಕಾರ್ಯದರ್ಶಿ ಮೃತ್ಯುಂಜಯ ಹಿರೇಮಠ, ಯಾಕೂಬ ಮರ್ಚಂಟ, ಕುಮಾರ ಚವ್ಹಾಣ, ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ಅನ್ವರ ಪಾಶಾ, ಹಾಷಮ್ ಖಾನ್, ರಾಜೇಶ ಯನಗುಂಟಿಕರ್, ನಗರಸಭೆಯ ಅಧಿಕಾರಿಗಳಾದ ಸುನೀಲುಮಾರ, ಶಿವರಾಜಕುಮಾರ ಜಟ್ಟೂರ್, ಸಾಬಣ್ಣ ಸುಂಗಲಕರ್, ನಗರಸಭೆಯ ಸದಸ್ಯರು ಹಾಗೂ ನಗರಸಭೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.