<p><strong>ರೋಣ</strong>: ‘ಧಾರ್ಮಿಕ ಚಿಂತನೆಗಳ ಮೂಲಕ ಜನಮಾನಸದಲ್ಲಿ ಅಜರಾಮರವಾಗಿ ಉಳಿದುಕೊಂಡಿರುವ ಶರಣರ ಚಿಂತನೆಗಳು ಇಂದಿಗೂ ಸಹ ನಿತ್ಯ ನೂತನವಾಗಿವೆ’ ಎಂದು ಕೊತಬಾಳ ಅಂಕಲಗಿ ಅಡಿವಿ ಸಿದ್ದೇಶ್ವರ ಮಠದ ಗಂಗಾಧರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ವಿರುಪಾಕ್ಷಪ್ಪ ಪೂಜಾರ ಇವರ ನಿವಾಸದಲ್ಲಿ ಮಂಗಳವಾರ ನಡೆದ ಮೌನಯೋಗಿ ಮಲ್ಲಯ್ಯಜ್ಜನವರ 10ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.<br><br>ಬೆಳಿಗ್ಗೆ 6 ಗಂಟೆಗೆ ರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಪುಣ್ಯಾರಾಧನೆಯ ಸಕಲ ವಿಧಿ ವಿಧಾನಗಳು ನೆರವೇರಿದ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.</p>.<p>ಗುಲಗಂಜಿ ಮಠದ ಗುರುಪಾದ ಸ್ವಾಮೀಜಿ, ಶಿವಾನಂದ ಮಠದ ಶ್ರವಣಕುಮಾರ ಸ್ವಾಮೀಜಿ, ಶೇಖರಯ್ಯಸ್ವಾಮಿ ಮಲಕಸಮುದ್ರಮಠ, ತೋಟಪ್ಪ ನವಲಗುಂದ, ಶಿವಣ್ಣ ನವಲಗುಂದ, ಅಬ್ದುಲ್ಸಾಬ ಹೊಸಮನಿ, ರಾಜಣ್ಣ ಸುಂಕದ, ರಾಜಣ್ಣ ಗಿರಡ್ಡಿ, ವಿರುಪಾಕ್ಷಪ್ಪ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ</strong>: ‘ಧಾರ್ಮಿಕ ಚಿಂತನೆಗಳ ಮೂಲಕ ಜನಮಾನಸದಲ್ಲಿ ಅಜರಾಮರವಾಗಿ ಉಳಿದುಕೊಂಡಿರುವ ಶರಣರ ಚಿಂತನೆಗಳು ಇಂದಿಗೂ ಸಹ ನಿತ್ಯ ನೂತನವಾಗಿವೆ’ ಎಂದು ಕೊತಬಾಳ ಅಂಕಲಗಿ ಅಡಿವಿ ಸಿದ್ದೇಶ್ವರ ಮಠದ ಗಂಗಾಧರ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ವಿರುಪಾಕ್ಷಪ್ಪ ಪೂಜಾರ ಇವರ ನಿವಾಸದಲ್ಲಿ ಮಂಗಳವಾರ ನಡೆದ ಮೌನಯೋಗಿ ಮಲ್ಲಯ್ಯಜ್ಜನವರ 10ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.<br><br>ಬೆಳಿಗ್ಗೆ 6 ಗಂಟೆಗೆ ರುದ್ರಾಭಿಷೇಕ, ಮಧ್ಯಾಹ್ನ 12 ಗಂಟೆಗೆ ಪುಣ್ಯಾರಾಧನೆಯ ಸಕಲ ವಿಧಿ ವಿಧಾನಗಳು ನೆರವೇರಿದ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.</p>.<p>ಗುಲಗಂಜಿ ಮಠದ ಗುರುಪಾದ ಸ್ವಾಮೀಜಿ, ಶಿವಾನಂದ ಮಠದ ಶ್ರವಣಕುಮಾರ ಸ್ವಾಮೀಜಿ, ಶೇಖರಯ್ಯಸ್ವಾಮಿ ಮಲಕಸಮುದ್ರಮಠ, ತೋಟಪ್ಪ ನವಲಗುಂದ, ಶಿವಣ್ಣ ನವಲಗುಂದ, ಅಬ್ದುಲ್ಸಾಬ ಹೊಸಮನಿ, ರಾಜಣ್ಣ ಸುಂಕದ, ರಾಜಣ್ಣ ಗಿರಡ್ಡಿ, ವಿರುಪಾಕ್ಷಪ್ಪ ಪೂಜಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>