ಭಾನುವಾರ, 25 ಜನವರಿ 2026
×
ADVERTISEMENT
ADVERTISEMENT

ಶಿರಹಟ್ಟಿ| ಬಸ್‌ ನಿಲ್ದಾಣ; ಅಧ್ವಾನಗಳ ತಂಗುದಾಣ

ನಿಂಗಪ್ಪ ಹಮ್ಮಿಗಿ
Published : 25 ಜನವರಿ 2026, 4:56 IST
Last Updated : 25 ಜನವರಿ 2026, 4:56 IST
ಫಾಲೋ ಮಾಡಿ
Comments
ಬಸ್ ನಿಲ್ದಾಣದಲ್ಲಿರುವ ನಲ್ಲಿಗಳಿಗೆ ನೀರಿನ ಸಂಪರ್ಕವೇ ಇಲ್ಲ
ಬಸ್ ನಿಲ್ದಾಣದಲ್ಲಿರುವ ನಲ್ಲಿಗಳಿಗೆ ನೀರಿನ ಸಂಪರ್ಕವೇ ಇಲ್ಲ
ನೂತನವಾಗಿ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ನೇಮಕಗೊಂಡಿದ್ದೇನೆ. ಇಲಾಖೆಯಿಂದ ಈಗಾಗಲೇ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು‌ ಜ.31ರೊಳಗೆ ಶಿರಹಟ್ಟಿ ಘಟಕಕ್ಕೆ ಹಾಜರಾಗುತ್ತಾರೆ. ಹಂತ ಹಂತವಾಗಿ ಸಾರಿಗೆ ಸಮಸ್ಯೆ ಬಗೆಹರಿಸಲಾಗುವುದು
ಪರಶುರಾಮ ಗಡಾದ, ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಗದಗ
ಸಾರಿಗೆ ಸಮಸ್ಯೆ ಕುರಿತು ಹಲವು ಬಾರಿ ವಿಭಾಗಿಯ ನಿಯಂತ್ರಣ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಸರ್ಕಾರ ಶಿರಹಟ್ಟಿ ಘಟಕಕ್ಕೆ ಮಲತಾಯಿ ಧೋರಣೆ ತೋರುತ್ತಿರುವುದು ಸರಿಯಲ್ಲ
ರಫೀಕ್ ಕೆರಿಮನಿ, ಕರವೇ ಜಿಲ್ಲಾ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT