<p><strong>ಗದಗ</strong>: ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ಸೋಮವಾರ ಸಂಜೆ 7.30ಕ್ಕೆ ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ 2,707ನೇ ಶಿವಾನುಭವ ನಡೆಯಲಿದ್ದು, ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.</p>.<p>ಶಿವಾನುಭವ ಕಾರ್ಯಕ್ರಮದಲ್ಲಿ ಲಿಂ. ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಪಟ್ಟಾಧಿಕಾರ ಸುವರ್ಣ ಮಹೋತ್ಸವದ ಅಂಗವಾಗಿ ವಿಶೇಷ ಉಪನ್ಯಾಸ ನಡೆಯಲಿದೆ.</p>.<p>‘ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಪರಿಸರ ಪ್ರೀತಿ’ ಎಂಬ ವಿಷಯ ಕುರಿತು ಪ್ರೊ. ಸಿ.ಎಸ್.ಅರಸನಾಳ ಉಪನ್ಯಾಸ ನೀಡಲಿದ್ದಾರೆ. ಶ್ರಾವಣ ಮಾಸದ ಅಂಗವಾಗಿ ‘ಶಿವಶರಣೆಯರ ವಚನಾನುಭಾವ’ ಕುರಿತು ಗಿರಿಜಕ್ಕ ಧರ್ಮರೆಡ್ಡಿ ಪ್ರವಚನ ನೀಡಲಿದ್ದಾರೆ.</p>.<p>ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ ಸುತಾರ ಸಂಗಡಿಗರಿಂದ ವಚನಸಂಗೀತ ಕಾರ್ಯಕ್ರಮ ನಡೆಯಲಿದೆ. ಖುಷಿ ಎಂ. ಲಕ್ಕುಂಡಿ ಧರ್ಮಗ್ರಂಥ ಪಠಿಸುವರು. ವರ್ಷಾ ಆರ್. ಮೇಟಿ ಅವರು ವಚನ ಚಿಂತನೆ ನಡೆಸಿಕೊಡುವರು ಎಂದು ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಲಿಂಗಾಯತ ಪ್ರಗತಿಶೀಲ ಸಂಘದ ಆಶ್ರಯದಲ್ಲಿ ಸೋಮವಾರ ಸಂಜೆ 7.30ಕ್ಕೆ ಎಡೆಯೂರು ಜಗದ್ಗುರು ತೋಂಟದಾರ್ಯ ಮಠದಲ್ಲಿ 2,707ನೇ ಶಿವಾನುಭವ ನಡೆಯಲಿದ್ದು, ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.</p>.<p>ಶಿವಾನುಭವ ಕಾರ್ಯಕ್ರಮದಲ್ಲಿ ಲಿಂ. ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಪಟ್ಟಾಧಿಕಾರ ಸುವರ್ಣ ಮಹೋತ್ಸವದ ಅಂಗವಾಗಿ ವಿಶೇಷ ಉಪನ್ಯಾಸ ನಡೆಯಲಿದೆ.</p>.<p>‘ತೋಂಟದ ಸಿದ್ಧಲಿಂಗ ಸ್ವಾಮೀಜಿಯವರ ಪರಿಸರ ಪ್ರೀತಿ’ ಎಂಬ ವಿಷಯ ಕುರಿತು ಪ್ರೊ. ಸಿ.ಎಸ್.ಅರಸನಾಳ ಉಪನ್ಯಾಸ ನೀಡಲಿದ್ದಾರೆ. ಶ್ರಾವಣ ಮಾಸದ ಅಂಗವಾಗಿ ‘ಶಿವಶರಣೆಯರ ವಚನಾನುಭಾವ’ ಕುರಿತು ಗಿರಿಜಕ್ಕ ಧರ್ಮರೆಡ್ಡಿ ಪ್ರವಚನ ನೀಡಲಿದ್ದಾರೆ.</p>.<p>ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ ಸುತಾರ ಸಂಗಡಿಗರಿಂದ ವಚನಸಂಗೀತ ಕಾರ್ಯಕ್ರಮ ನಡೆಯಲಿದೆ. ಖುಷಿ ಎಂ. ಲಕ್ಕುಂಡಿ ಧರ್ಮಗ್ರಂಥ ಪಠಿಸುವರು. ವರ್ಷಾ ಆರ್. ಮೇಟಿ ಅವರು ವಚನ ಚಿಂತನೆ ನಡೆಸಿಕೊಡುವರು ಎಂದು ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>