ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಬಿ.ಎಫ್.ದಂಡಿನ ಮತ್ತು ರಾಮಣ್ಣ ಬ್ಯಾಟಿ ಮಾತನಾಡಿದರು. ಪ್ರಸನ್ನಗೌಡ ಪಾಟೀಲ, ಅಕ್ಕಮಹಾದೇವಿ ಪಾಟೀಲ, ಬಸಪ್ಪ ಅಮೃತಪ್ಪ ಪಲ್ಲೇದ, ಶಕುಂತಲಾ ದಂಡಿನ, ಶಿವಾನುಭವ ಸಮಿತಿ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಎಂ.ಸಿ.ಐಲಿ, ಗೌರಕ್ಕ ಬಡಿಗಣ್ಣವರ, ವೀರಣ್ಣ ಗೊಡಚಿ, ವಿಜಯಕುಮಾರ ಹಿರೇಮಠ, ಶಶಿಧರ ಬೀರನೂರ, ಪ್ರಭು ಗಂಜಿಹಾಳ, ರತ್ನಕ್ಕ ಪಾಟೀಲ ಇದ್ದರು.