<p><strong>ಲಕ್ಷ್ಮೇಶ್ವರ (ಗದಗ)</strong>: ‘ಸಿದ್ದ ಅಂದರೆ ಶಿವ; ರಾಮ ಅಂದರೆ ವಿಷ್ಣು. ಶಿವ ಮತ್ತು ವಿಷ್ಣು ಎರಡೂ ಸೇರಿ ಸಿದ್ದರಾಮ ಆಗಿದ್ದೇನೆ. ಆದರೆ, ನನ್ನಲ್ಲಿ ಕಂದಾಚಾರ, ಮೌಢ್ಯತೆ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಶನಿವಾರ ಇಲ್ಲಿ ನಡೆದ ಸಿ.ಎನ್.ಆರ್.ರಾವ್ 10ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್.ಪಾಟೀಲ ಅವರಿಗೆ 2025ನೇ ಸಾಲಿನ ‘ಚಂದನ ಶ್ರೀ’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.</p>.<p>‘ಶಿಕ್ಷಣವಂತರಿಂದಲೇ ಜಾತಿ ವ್ಯವಸ್ಥೆ ಬೇರೂರುತ್ತಿದೆ. ಬಸವಣ್ಣನವರು ಅಂದೇ ಕರ್ಮ ಸಿದ್ಧಾಂತ ವಿರೋಧಿಸಿದ್ದರು. ಜಾತಿ ವ್ಯವಸ್ಥೆ ನಿರ್ಮೂಲನೆಗೆ ಮನುಷ್ಯ ಕಂದಾಚಾರ, ಮೌಢ್ಯಗಳನ್ನು ಬಿಡಬೇಕು. ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ (ಗದಗ)</strong>: ‘ಸಿದ್ದ ಅಂದರೆ ಶಿವ; ರಾಮ ಅಂದರೆ ವಿಷ್ಣು. ಶಿವ ಮತ್ತು ವಿಷ್ಣು ಎರಡೂ ಸೇರಿ ಸಿದ್ದರಾಮ ಆಗಿದ್ದೇನೆ. ಆದರೆ, ನನ್ನಲ್ಲಿ ಕಂದಾಚಾರ, ಮೌಢ್ಯತೆ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p>.<p>ಶನಿವಾರ ಇಲ್ಲಿ ನಡೆದ ಸಿ.ಎನ್.ಆರ್.ರಾವ್ 10ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಸ್.ಪಾಟೀಲ ಅವರಿಗೆ 2025ನೇ ಸಾಲಿನ ‘ಚಂದನ ಶ್ರೀ’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.</p>.<p>‘ಶಿಕ್ಷಣವಂತರಿಂದಲೇ ಜಾತಿ ವ್ಯವಸ್ಥೆ ಬೇರೂರುತ್ತಿದೆ. ಬಸವಣ್ಣನವರು ಅಂದೇ ಕರ್ಮ ಸಿದ್ಧಾಂತ ವಿರೋಧಿಸಿದ್ದರು. ಜಾತಿ ವ್ಯವಸ್ಥೆ ನಿರ್ಮೂಲನೆಗೆ ಮನುಷ್ಯ ಕಂದಾಚಾರ, ಮೌಢ್ಯಗಳನ್ನು ಬಿಡಬೇಕು. ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>