ಬುಧವಾರ, 1 ಅಕ್ಟೋಬರ್ 2025
×
ADVERTISEMENT
ADVERTISEMENT

ಕವಿಗಳಿಗೆ ಬದ್ಧತೆ, ಸಾಮಾಜಿಕ ಕಳಕಳಿ ಅಗತ್ಯ: ಸಾಹಿತಿ ಡಿ.ವಿ. ಬಡಿಗೇರ

Published : 1 ಅಕ್ಟೋಬರ್ 2025, 6:37 IST
Last Updated : 1 ಅಕ್ಟೋಬರ್ 2025, 6:37 IST
ಫಾಲೋ ಮಾಡಿ
Comments
ಸಾಹಿತಿ ಜನಪರ ಮತ್ತು ಜೀವಪರ ಆಶಯಗಳನ್ನು ಇಟ್ಟುಕೊಂಡು ಬರವಣಿಗೆಯಲ್ಲಿ ತೊಡಗಬೇಕು. ಪ್ರಜಾಪ್ರಭುತ್ವ ಮೌಲ್ಯಗಳನ್ನು ಕವಿ ಮತ್ತು ಕಾವ್ಯ ಒಳಗೊಂಡಿರಬೇಕು. ಧಾವಂತದಲ್ಲಿ ಸೃಷ್ಟಿಸುವ ಕಾವ್ಯ ಬಹುಕಾಲ ನಿಲ್ಲುವುದಿಲ್ಲ
ವಿವೇಕಾನಂದಗೌಡ ಪಾಟೀಲ ಅಧ್ಯಕ್ಷ ಜಿಲ್ಲಾ ಕಸಾಪ
ಇಂದಿನ ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಸಂಸ್ಕೃತಿ ಕುರಿತಾಗಿ ಆಸಕ್ತಿ ಕಡಿಮೆಯಾಗುತ್ತಿದ್ದು ಇಂತಹ ಕಾರ್ಯಕ್ರಮಗಳು ಸೃಜನಶೀಲ ಅಭಿವ್ಯಕ್ತಿ ಪ್ರೇರಣೆ ಒದಗಿಸುತ್ತವೆ
ಎ.ಕೆ.ಮಠ ಪ್ರಾಂಶುಪಾಲ ಕೆಎಲ್ಇ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT