ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಹಾನಗಲ್ಲ ಶ್ರೀಗುರುಕುಮಾರ: ಮರೆಯದ ಮಾಣಿಕ್ಯ

ಎಲ್ಲ ಕ್ಷೇತ್ರಗಳ ಅಭಿವೃದ್ಧಿಗಾಗಿ ಚಿಂತನೆ, ಪ್ರೇರಣೆ
ಡಾ.ಅನ್ನದಾನೀಶ್ವರ ಶಿವಯೋಗಿಳು, ಸಂಸ್ಥಾನಮಠ, ಮುಂಡರಗಿ
Published : 14 ಸೆಪ್ಟೆಂಬರ್ 2024, 6:48 IST
Last Updated : 14 ಸೆಪ್ಟೆಂಬರ್ 2024, 6:48 IST
ಫಾಲೋ ಮಾಡಿ
Comments
ಜಯಂತ್ಯುತ್ಸವ ಇಂದು
ಸೆ. 14ರಂದು ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನಮಠದಲ್ಲಿ ಹಾನಗಲ್ಲಿನ ಗುರುಕುಮಾರೇಶ್ವರರ 157ನೇ ಜಯಂತ್ಯುತ್ಸವ ನಡೆಯಲಿದೆ. ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ 10 ದಿನಗಳ ಕಾಲ ಹಲವು ಧಾರ್ಮಿಕ ಸಾಂಸ್ಕೃತಿಕ ಸಾಮಾಜಿಕ ಕಾರ್ಯಕ್ರಮಗಳು ನಡೆಯಲಿವೆ. ನೂರಾರು ಮಠಾಧೀಶರು ಸಚಿವರು ಸಂಸದರು ಶಾಸಕರು ಹಾಗೂ ನಾಡಿನ ವಿವಿಧ ಭಾಗಗಳ ಗಣ್ಯರು ಚಿಂತಕರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT