ಮುಂಡರಗಿ ತಾಲ್ಲೂಕಿನ ಹಮ್ಮಿಗಿ ಗ್ರಾಮದ ಬಳಿ ಕಾರ್ಯನಿರ್ವಹಿಸುತ್ತಿರುವ ಶಿಂಗಟಾಲೂರ ಏತ ನೀರಾವರಿ ಯೋಜನೆ, ಗಂಗಾಪುರ ಗ್ರಾಮದಲ್ಲಿ ಮೃಡಗಿರಿ ಸಹಕಾರಿ ಸಕ್ಕರೆ ಕಾರ್ಖಾನೆ ಸ್ಥಾಪನೆ, ಕೊರ್ಲಹಳ್ಳಿ ಗ್ರಾಮದ ಬಳಿ ತುಂಗಭದ್ರಾ ನದಿಗೆ ಸೇತುವೆ ನಿರ್ಮಾಣ, ಬೆಣ್ಣಿಹಳ್ಳಿ ಬಳಿ ಜವಾಹರ ನವೋದಯ ವಿದ್ಯಾಲಯ ಸ್ಥಾಪನೆ, ಮೂರಾರ್ಜಿ ವಸತಿ ಶಾಲೆಗಳ ಮಂಜೂರಾತಿ ಹೀಗೆ ಎಸ್.ಎಸ್.ಪಾಟೀಲರು ತಮ್ಮ ಅವಧಿಯಲ್ಲಿ ಈ ಭಾಗದ ಅಭಿವೃದ್ಧಿ ಕೈಗೊಂಡಿದ್ದಾರೆ.